September 6, 2026
ವರದಿಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಅ.7: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಿಸ್ಕೂಲ್ ಬ್ಲಾಕ್ (ಎಸ್.ಡಿ.ಎಮ್ ಕಿಂಡರ್ ಗಾರ್ಡನ್) ನಲ್ಲಿ ಅ.7 ರಂದು ಮಕ್ಕಳ ಪೋಷಕರಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿ, ಉಜಿರೆ ಎಸ್.ಡಿ.ಎಮ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಂತ ವೈದ್ಯೆ ಡಾ. ಮೀರಾ ಅನುಪಮ ಅವರು ‘ದಂತಗಳ ಆರೋಗ್ಯದ ಕಾಪಾಡುವಿಕೆ’ ಕುರಿತು ಮಾತನಾಡಿದರು. ಚಿಕ್ಕ ಮಕ್ಕಳಲ್ಲಿ ಕಂಡುಬರುವ ಹಲ್ಲಿನ ಸಮಸ್ಯೆಗಳು ಹಾಗೂ ಚಿಕಿತ್ಸಾ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ಶಿಕ್ಷಕಿಯರಾದ ಸ್ಮೃತಿ ಜೈನ್ ಸ್ವಾಗತಿಸಿ, ಮಮತಾ ಶೆಟ್ಟಿ ವಂದಿಸಿ, ಜಿಜಿ ಜೋಸ್ ನಿರೂಪಿಸಿದರು.

Related posts

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ಧಿಗೆ ಜೆ.ಪಿ. ಸುಧಾಕರ್ ಅವರಿಂದ ಸಕಾರಾತ್ಮಕ ಸ್ಪಂದನೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya
error: Content is protected !!