September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆ
ಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಆರಿಶ್ ಮುಕ್ಕುಡ, ಕೋಶಾಧಿಕಾರಿ: ಉಸ್ಮಾನ್ ಉರ್ಪಲ್ ಗುಡ್ಡೆ ಇವರು ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಅಫೀಝ್ ಎ ಕೆ, ಜೊತೆ ಕಾರ್ಯದರ್ಶಿಯಾಗಿ ಮನ್ಸೂರ್ ಉರ್ಪಲ್ ಗುಡ್ಡೆ ಮತ್ತು ನಾಸಿರ್ ಉರ್ಪಾಲ್ ಗುಡ್ಡೆ, ಸಂಚಾಲಕರಾಗಿ ಯಾಸರ್ ಬೊಂಟ್ರಪಾಲ್ ಆಯ್ಕೆಯಾದರು. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!