22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆ
ಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಆರಿಶ್ ಮುಕ್ಕುಡ, ಕೋಶಾಧಿಕಾರಿ: ಉಸ್ಮಾನ್ ಉರ್ಪಲ್ ಗುಡ್ಡೆ ಇವರು ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಅಫೀಝ್ ಎ ಕೆ, ಜೊತೆ ಕಾರ್ಯದರ್ಶಿಯಾಗಿ ಮನ್ಸೂರ್ ಉರ್ಪಲ್ ಗುಡ್ಡೆ ಮತ್ತು ನಾಸಿರ್ ಉರ್ಪಾಲ್ ಗುಡ್ಡೆ, ಸಂಚಾಲಕರಾಗಿ ಯಾಸರ್ ಬೊಂಟ್ರಪಾಲ್ ಆಯ್ಕೆಯಾದರು. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!