23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿಕೆ ಮೊತ್ತವನ್ನು ಉತ್ತಮ ಉದ್ದೇಶಕ್ಕಾಗಿ ಬಳಸಿ ಎಲ್ಲರಿಂದ ಮೆಚ್ಚುಗೆ ಗಳಿಸಿದರು.

ಪಂದ್ಯಾಟದ ಮೂಲ ಉದ್ದೇಶದಂತೆ ಪಂದ್ಯಾಟದ ಸಂಪೂರ್ಣ ಉಳಿತಾಯದ ಸುಮಾರು ರೂ 23 ಸಾವಿರ ಮೊತ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯೊಬ್ಬರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದರು. ಹಾಗೆಯೇ ರೂ 2 ಸಾವಿರವನ್ನು ಕೈ ಗಾಯಗೊಂಡಿರುವ ಸಲೀಂ ಚೆಲ್ಲಿಗೆ ಹಸ್ತಾಂತರಿಸಿ ಕಿರುಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya
error: Content is protected !!