23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

ಮಚ್ಚಿನ : ಗೇರುಕಟ್ಟೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 28 ಬಹುಮಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya
error: Content is protected !!