25.3 C
ಪುತ್ತೂರು, ಬೆಳ್ತಂಗಡಿ
June 21, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು, ಅ.8 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಸುಪ್ರೀತಾ ದಂತವೈದ್ಯರು, ಡಾ. ಶಿರಸ್ ವೈದ್ಯಕೀಯ ಅಧಿಕಾರಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ, ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಆಶ್ರಮದ ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿಯವರು, ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿಯವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya
error: Content is protected !!