May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ಧರ್ಮಸ್ಥಳ ಪೊಲೀಸರಿಗೆ ಅ.6 ರಂದು ನೀಡಿರುವ ದೂರಿನ ಆಧಾರದಲ್ಲಿ ಕಳೆಂಜ ವಲಯದ ಅರಣ್ಯಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿಯವರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ರಕ್ಷಿತಾರವರು ಠಾಣೆಗೆ ನೀಡಿರುವ ದೂರಿನಲ್ಲಿ ನಾವು ಹೊಸ ಮನೆ ನಿರ್ಮಿಸಲು ಕೂಲಿ ಕೆಲಸದವರೊಂದಿಗೆ ಪಂಚಾಂಗವನ್ನು ಕಟ್ಟುತ್ತಿರುವ ಸಮಯ ಕಳೆಂಜ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಮತ್ತು ಸಿಬ್ಬಂದಿಯವರು ಮನೆಯವರನ್ನು ದೂಡಿ ಹಾಕಿ ಅವಾಚ್ಯ ಶಬ್ಧಗಳಿಂದ ಬೈದು ಮಾನಭಂಗಕ್ಕೆ ಯತ್ನಿಸಿದರಲ್ಲದೆ, ಇನ್ನು ಮುಂದಕ್ಕೆ ಬೇರೆ ಮನೆ ಕಟ್ಟಿದರೆ ಮನೆಗೆ ಬೆಂಕಿ ಕೊಟ್ಟು ದ್ವಂಸಗೊಳಿಸುತ್ತೇವೆ ಎಂದು ಬೆದರಿಕೆಯನ್ನು ಹಾಕಿರುವುದಾಗಿ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya
error: Content is protected !!