25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ. ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 5ನೇ ಸಹಾಯಧನವನ್ನು ವೇಣೂರು ವಲಯದ ಮಾಜಿ ಅಧ್ಯಕ್ಷ ಶೇಖರ್ ಪೂಜಾರಿ ಇವರು ಉಸಿರಾಟದ ತೊಂದರೆಯಿಂದ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಇವರಿಗೆ ಕ್ಷೇಮ ನಿಧಿ ಯಿಂದ ರೂ.10,000/ನ್ನು ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಹಾಗೂ ವೇಣೂರು ವಲಯದ ಅಧ್ಯಕ್ಷ ವಸಂತ್ ಮಡಿವಾಳ ಹಾಗೂ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಪ್ರ.ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ತಾಲೂಕು ಸಮಿತಿ ಕೋಶಧಿಕಾರಿ ಪ್ರಶಾಂತ್ ಗಡಾರ್ಡಿ, ವೇಣೂರು ವಲಯದ ಸದಸ್ಯರಾದ ಆನಂದ ನಾಯ್ಕ ವೇಣೂರು, ಬಸಿರ್ ವೇಣೂರು, ಹರೀಶ್, ಸುಧೀರ್ ಬಜಿರೆ, ರಾಜೇಶ್ ವೇಣೂರು, ನಾರಾಯಣ ಮೂಲ್ಯ ಗುಂಡೂರಿ, ಶೇಖರ್ ಪೂಜಾರಿರವರ ತಾಯಿಯ ಸಮ್ಮುಖದಲ್ಲಿ ಸಹಾಯಧನವನ್ನು ವಿತರಿಸಲಾಯಿತು.

Related posts

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
error: Content is protected !!