April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

ವೇಣೂರು: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘ (ರಿ.) ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಅ.10ರಂದು ವೇಣೂರು ಕರಿಮಣೇಲು ಶ್ರೀಮತಿ ಸೀತಾ ತೌಡ ಭಂಡಾರಿಯವರ ಗದ್ದೆಯಲ್ಲಿ ಜರುಗಿತು.


ಸಂಘದ ಮಾಜಿ ಅಧ್ಯಕ್ಷ ದಿವಾಕರ ಭಂಡಾರಿ ನಾರಾವಿ, ಶ್ರೀಮತಿ ಸೀತಾ ತೌಡ ಭಂಡಾರಿ, ಉದ್ಯಮಿ ಭಾಸ್ಕರ್ ಪೈ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಭಟ್ ದಡ್ಡು, ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ ಭಂಡಾರಿ, ಪುತ್ತೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗಿರೀಶ್ ಭಂಡಾರಿ, ಬೆಳ್ತಂಗಡಿ ಸವಿತಾ ಸಮಾಜ ಅಧ್ಯಕ್ಷ ಗೋಪಾಲ ಭಂಡಾರಿ, ಮಂಗಳೂರು ಯುವ ವೇದಿಕೆ ಅಧ್ಯಕ್ಷ ನಿತ್ಯಾನಂದ ತಲಪಾಡಿ, ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಸುಧೀರ್ ಭಂಡಾರಿ, ಯುವ ವೇದಿಕೆ ಕಾರ್ಯದರ್ಶಿ ಪ್ರಶಾಂತ್ ಭಂಡಾರಿ ಅಂಡಿಂಜೆ, ರಮ್ಯ ಪ್ರವೀಣ್ ಭಂಡಾರಿ, ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ, ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಉಪಸ್ಥಿತರಿದ್ದರು.


ಪ್ರತಿಭಾ ಸುನೀಲ್ ಭಂಡಾರಿ ಪ್ರಾರ್ಥಿಸಿದರು. ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ಸ್ವಾಗತಿಸಿದರು. ದಯಾನಂದ ಭಂಡಾರಿ ವಂದಿಸಿದರು.

ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಯಸ್ಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya
error: Content is protected !!