23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

ವೇಣೂರು: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘ (ರಿ.) ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಅ.10ರಂದು ವೇಣೂರು ಕರಿಮಣೇಲು ಶ್ರೀಮತಿ ಸೀತಾ ತೌಡ ಭಂಡಾರಿಯವರ ಗದ್ದೆಯಲ್ಲಿ ಜರುಗಿತು.


ಸಂಘದ ಮಾಜಿ ಅಧ್ಯಕ್ಷ ದಿವಾಕರ ಭಂಡಾರಿ ನಾರಾವಿ, ಶ್ರೀಮತಿ ಸೀತಾ ತೌಡ ಭಂಡಾರಿ, ಉದ್ಯಮಿ ಭಾಸ್ಕರ್ ಪೈ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಭಟ್ ದಡ್ಡು, ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ ಭಂಡಾರಿ, ಪುತ್ತೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗಿರೀಶ್ ಭಂಡಾರಿ, ಬೆಳ್ತಂಗಡಿ ಸವಿತಾ ಸಮಾಜ ಅಧ್ಯಕ್ಷ ಗೋಪಾಲ ಭಂಡಾರಿ, ಮಂಗಳೂರು ಯುವ ವೇದಿಕೆ ಅಧ್ಯಕ್ಷ ನಿತ್ಯಾನಂದ ತಲಪಾಡಿ, ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಸುಧೀರ್ ಭಂಡಾರಿ, ಯುವ ವೇದಿಕೆ ಕಾರ್ಯದರ್ಶಿ ಪ್ರಶಾಂತ್ ಭಂಡಾರಿ ಅಂಡಿಂಜೆ, ರಮ್ಯ ಪ್ರವೀಣ್ ಭಂಡಾರಿ, ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ, ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಉಪಸ್ಥಿತರಿದ್ದರು.


ಪ್ರತಿಭಾ ಸುನೀಲ್ ಭಂಡಾರಿ ಪ್ರಾರ್ಥಿಸಿದರು. ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ಸ್ವಾಗತಿಸಿದರು. ದಯಾನಂದ ಭಂಡಾರಿ ವಂದಿಸಿದರು.

ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಯಸ್ಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು

Related posts

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!