May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

ಬೆಳ್ತಂಗಡಿ: ಕನ್ಯಾಡಿ 1 ಗ್ರಾಮದ ಬೊಲ್ಲೊಟ್ಟು ನಿವಾಸಿ ಬಾಬು ಶೆಟ್ಟಿ (85ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಅ.9 ರಂದು ನಿಧನರಾದರು.

ಇವರು ಲೋಕನಾಥೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳ ಕಾಲ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು‌ ಧಾರ್ಮಿಕ, ಸಾಮಾಜಿಕ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಗಿರಿಜಾ, ಮಕ್ಕಳಾದ ಜಯ ಶೆಟ್ಡಿ,ಶ್ರೀಧರ ಶೆಟ್ಟಿ, ತಾರಾನಾಥ ಶೆಟ್ಟಿ, ಜಯಂತಿ, ರಮಣಿ, ಶಶಿಕಲಾ, ಸುಜಾತ, ಶೈಲಜಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya
error: Content is protected !!