24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

ಬೆಳ್ತಂಗಡಿ: ಕನ್ಯಾಡಿ 1 ಗ್ರಾಮದ ಬೊಲ್ಲೊಟ್ಟು ನಿವಾಸಿ ಬಾಬು ಶೆಟ್ಟಿ (85ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಅ.9 ರಂದು ನಿಧನರಾದರು.

ಇವರು ಲೋಕನಾಥೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳ ಕಾಲ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು‌ ಧಾರ್ಮಿಕ, ಸಾಮಾಜಿಕ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಗಿರಿಜಾ, ಮಕ್ಕಳಾದ ಜಯ ಶೆಟ್ಡಿ,ಶ್ರೀಧರ ಶೆಟ್ಟಿ, ತಾರಾನಾಥ ಶೆಟ್ಟಿ, ಜಯಂತಿ, ರಮಣಿ, ಶಶಿಕಲಾ, ಸುಜಾತ, ಶೈಲಜಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya
error: Content is protected !!