25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ. ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 5ನೇ ಸಹಾಯಧನವನ್ನು ವೇಣೂರು ವಲಯದ ಮಾಜಿ ಅಧ್ಯಕ್ಷ ಶೇಖರ್ ಪೂಜಾರಿ ಇವರು ಉಸಿರಾಟದ ತೊಂದರೆಯಿಂದ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಇವರಿಗೆ ಕ್ಷೇಮ ನಿಧಿ ಯಿಂದ ರೂ.10,000/ನ್ನು ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಹಾಗೂ ವೇಣೂರು ವಲಯದ ಅಧ್ಯಕ್ಷ ವಸಂತ್ ಮಡಿವಾಳ ಹಾಗೂ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಪ್ರ.ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ತಾಲೂಕು ಸಮಿತಿ ಕೋಶಧಿಕಾರಿ ಪ್ರಶಾಂತ್ ಗಡಾರ್ಡಿ, ವೇಣೂರು ವಲಯದ ಸದಸ್ಯರಾದ ಆನಂದ ನಾಯ್ಕ ವೇಣೂರು, ಬಸಿರ್ ವೇಣೂರು, ಹರೀಶ್, ಸುಧೀರ್ ಬಜಿರೆ, ರಾಜೇಶ್ ವೇಣೂರು, ನಾರಾಯಣ ಮೂಲ್ಯ ಗುಂಡೂರಿ, ಶೇಖರ್ ಪೂಜಾರಿರವರ ತಾಯಿಯ ಸಮ್ಮುಖದಲ್ಲಿ ಸಹಾಯಧನವನ್ನು ವಿತರಿಸಲಾಯಿತು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya
error: Content is protected !!