July 23, 2026
ಗ್ರಾಮಾಂತರ ಸುದ್ದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

ಮಿತ್ತಬಾಗಿಲು :ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ
ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಭರದಿಂದ ಸಾಗುತ್ತಿದೆ.
ಶ್ರೀ ದೇವರ ಬ್ರಹ್ಮ ಕುಂಭಾಭಿಷೇಕ ಹಾಗೂ ಪುನಃ ಪ್ರತಿಷ್ಠಾ ಕಾರ್ಯಕ್ರಮಗಳನ್ನು ವೈಭವದಿಂದ ನೆರವೇರಿಸಲು ಬ್ರಹ್ಮ ಕಲಶ ಸಮಿತಿಯನ್ನು ರಚಿಸುವರೆ ಅಕ್ಟೋಬರ್ 15 ನೇ ಆದಿತ್ಯವಾರದಂದು ಅಪರಾಹ್ನ ಗಂಟೆ 2-30ಕ್ಕೆ ಸರಿಯಾಗಿ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಸಭಾಭವನದಲ್ಲಿ ಭಕ್ತಾದಿಗಳ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬ್ರಹ್ಮ ಕಲಶ ಸಮಿತಿಯನ್ನು ರಚಿಸುವರೆ ಸಹಕರಿಸಿ ಶ್ರೀ ದುರ್ಗಾ ಮಾತೆಯ ಕೃಪೆಗೆ ಪಾತ್ರರಾಗುವಂತೆ
ಸಮಿತಿ ಅದ್ಧ್ಯಕ್ಷರಾದ ಡಾ.ಬಿ.ಕೆ. ಲೋಕೇಶ್ ರಾವ್ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ
ವಾಸುದೇವ ರಾವ್ ಕಕ್ಕೆನೇಜಿ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya
error: Content is protected !!