ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಯುವ ಫ್ರೆಂಡ್ಸ್ ಪೆರ್ಲ ಮತ್ತು ಊರು ಪರವೂರ ಸಹಕಾರದೊಂದಿಗೆ ಇತ್ತೀಚೆಗೆ ನಡೆದ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶ್ ಚತುರ್ಥಿದ ಸಂದರ್ಭ ನಾಟಿ ವೈದ್ಯ ಬಾಬು ಆಚಾರ್ಯ ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಇವರು 45 ವರ್ಷಗಳಿಂದ ಹಾವು ಕಡಿತ, ಸರ್ಪಸುತ್ತು ಹಾಗೂ ಅನೇಕ ತರದ ಅನಾರೋಗ್ಯಕ್ಕೆ ಸಂಬಂಧಪಟ್ಟ ಮನೆ ಔಷಧಿಯನ್ನು ಕೊಡುತ್ತಿದ್ದರು. ಇವರು ಕೊಟ್ಟ ನಾಟಿ ಔಷಧಿಯಿಂದ ಅನೇಕರು ಗುಣಮುಖರಾಗಿದ್ದಾರೆ. ಈ ಕಾರ್ಯವನ್ನು ಮೆಚ್ಚಿ ಸನ್ಮಾನ ಮಾಡಿ ಗೌರವಿಸಲಾಯಿತು.

Leave a Comment

error: Content is protected !!