September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

ಬೆಳ್ತಂಗಡಿ: ಯುವ ಫ್ರೆಂಡ್ಸ್ ಪೆರ್ಲ ಮತ್ತು ಊರು ಪರವೂರ ಸಹಕಾರದೊಂದಿಗೆ ಇತ್ತೀಚೆಗೆ ನಡೆದ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶ್ ಚತುರ್ಥಿದ ಸಂದರ್ಭ ನಾಟಿ ವೈದ್ಯ ಬಾಬು ಆಚಾರ್ಯ ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಇವರು 45 ವರ್ಷಗಳಿಂದ ಹಾವು ಕಡಿತ, ಸರ್ಪಸುತ್ತು ಹಾಗೂ ಅನೇಕ ತರದ ಅನಾರೋಗ್ಯಕ್ಕೆ ಸಂಬಂಧಪಟ್ಟ ಮನೆ ಔಷಧಿಯನ್ನು ಕೊಡುತ್ತಿದ್ದರು. ಇವರು ಕೊಟ್ಟ ನಾಟಿ ಔಷಧಿಯಿಂದ ಅನೇಕರು ಗುಣಮುಖರಾಗಿದ್ದಾರೆ. ಈ ಕಾರ್ಯವನ್ನು ಮೆಚ್ಚಿ ಸನ್ಮಾನ ಮಾಡಿ ಗೌರವಿಸಲಾಯಿತು.

Related posts

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!