July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

ಬೆಳ್ತಂಗಡಿ: ಯುವ ಫ್ರೆಂಡ್ಸ್ ಪೆರ್ಲ ಮತ್ತು ಊರು ಪರವೂರ ಸಹಕಾರದೊಂದಿಗೆ ಇತ್ತೀಚೆಗೆ ನಡೆದ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶ್ ಚತುರ್ಥಿದ ಸಂದರ್ಭ ನಾಟಿ ವೈದ್ಯ ಬಾಬು ಆಚಾರ್ಯ ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಇವರು 45 ವರ್ಷಗಳಿಂದ ಹಾವು ಕಡಿತ, ಸರ್ಪಸುತ್ತು ಹಾಗೂ ಅನೇಕ ತರದ ಅನಾರೋಗ್ಯಕ್ಕೆ ಸಂಬಂಧಪಟ್ಟ ಮನೆ ಔಷಧಿಯನ್ನು ಕೊಡುತ್ತಿದ್ದರು. ಇವರು ಕೊಟ್ಟ ನಾಟಿ ಔಷಧಿಯಿಂದ ಅನೇಕರು ಗುಣಮುಖರಾಗಿದ್ದಾರೆ. ಈ ಕಾರ್ಯವನ್ನು ಮೆಚ್ಚಿ ಸನ್ಮಾನ ಮಾಡಿ ಗೌರವಿಸಲಾಯಿತು.

Related posts

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya
error: Content is protected !!