25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

ವೇಣೂರು:ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಚಿಂತನ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಿನೇಶ್,ಹಾಗೂ ಕನಸು ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಕೇಶವತಿಯವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.16000/ ಚೆಕ್ ನ್ನು ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ವಲಯ ಪ್ರೇರಕಿಯರಾದ ಶ್ರೀಮತಿ. ಆಶಲತಾ,ಹಾಗು ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಭಾರತಿ,ಅಜಿತ್ ಕುಮಾರ್ ಉಪಸ್ಥಿತರಿದ್ದರು.

Related posts

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya
error: Content is protected !!