ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

ವೇಣೂರು:ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಚಿಂತನ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಿನೇಶ್,ಹಾಗೂ ಕನಸು ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಕೇಶವತಿಯವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.16000/ ಚೆಕ್ ನ್ನು ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ವಲಯ ಪ್ರೇರಕಿಯರಾದ ಶ್ರೀಮತಿ. ಆಶಲತಾ,ಹಾಗು ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಭಾರತಿ,ಅಜಿತ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya
error: Content is protected !!