23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

ಕೊಕ್ಕಡ: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ರವರು ಇಂದು ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ಸದಸ್ಯರಾದ ಪುರಂದರ ಕಡಿರ, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಪರವಾಗಿ ಅಧ್ಯಕ್ಷರು ಗೌರವಾನ್ವಿತರನ್ನು ಶಾಲು ಹೊದಿಸಿ ಸ್ವಾಗತಿಸಿ ಸತ್ಕರಿಸಿದರು.

Related posts

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya
error: Content is protected !!