September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

ಪೆರಿಂಜೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿದ್ದು ವಿವಿಧ ಶೈಕ್ಷಣಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.


ಈ ಸಂದರ್ಭದಲ್ಲಿ ಶಿಬಿರಾರ್ಥಿಗಳು ಪೆರಿಂಜೆಯ ಗ್ರಾಮದ ಸಾಮಾಜಿಕ , ಆರ್ಥಿಕ ಇತ್ಯಾದಿ ವಿವರಗಳ ಸಮೀಕ್ಷೆ ಕಾರ್ಯವನ್ನು ನಾಯಕರಾದ ಸುದರ್ಶನ್ ನಾಯಕ್ ಹಾಗೂ ದ ನೇತೃತ್ವದಲ್ಲಿ ‘ ಮನೆ ಮನ ಭೇಟಿ ‘ ಕಾರ್ಯಕ್ರಮದ ಮೂಲಕ ನೆರವೇರಿಸಿದರು.
ಸ್ಥಳೀಯ ಹೊಸಂಗಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆ ಹೇಮಾವಸಂತ , ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್ , ಎಸ್.ಕೆ.ಡಿ.ಆರ್.ಡಿ.ಪಿ ಸೇವಾಪ್ರತಿನಿಧಿ ಜಲಜಾ ಅವರು ವಿದ್ಯಾರ್ಥಿ ಸ್ವಯಂ ಸೇವಕರಿಗೆ ಮಾರ್ಗದರ್ಶನ ನೀಡಿದರು.
ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಹಾಗೂ ಹಿರಿಯ ಸ್ವಯಂ ಸೇವಕರು ಉಪಸ್ಥಿತರಿದ್ದರು.

Related posts

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಗಾರ

Suddi Udaya

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!