July 23, 2026
ಗ್ರಾಮಾಂತರ ಸುದ್ದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

ಮಿತ್ತಬಾಗಿಲು :ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ
ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಭರದಿಂದ ಸಾಗುತ್ತಿದೆ.
ಶ್ರೀ ದೇವರ ಬ್ರಹ್ಮ ಕುಂಭಾಭಿಷೇಕ ಹಾಗೂ ಪುನಃ ಪ್ರತಿಷ್ಠಾ ಕಾರ್ಯಕ್ರಮಗಳನ್ನು ವೈಭವದಿಂದ ನೆರವೇರಿಸಲು ಬ್ರಹ್ಮ ಕಲಶ ಸಮಿತಿಯನ್ನು ರಚಿಸುವರೆ ಅಕ್ಟೋಬರ್ 15 ನೇ ಆದಿತ್ಯವಾರದಂದು ಅಪರಾಹ್ನ ಗಂಟೆ 2-30ಕ್ಕೆ ಸರಿಯಾಗಿ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಸಭಾಭವನದಲ್ಲಿ ಭಕ್ತಾದಿಗಳ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬ್ರಹ್ಮ ಕಲಶ ಸಮಿತಿಯನ್ನು ರಚಿಸುವರೆ ಸಹಕರಿಸಿ ಶ್ರೀ ದುರ್ಗಾ ಮಾತೆಯ ಕೃಪೆಗೆ ಪಾತ್ರರಾಗುವಂತೆ
ಸಮಿತಿ ಅದ್ಧ್ಯಕ್ಷರಾದ ಡಾ.ಬಿ.ಕೆ. ಲೋಕೇಶ್ ರಾವ್ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ
ವಾಸುದೇವ ರಾವ್ ಕಕ್ಕೆನೇಜಿ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!