25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ರವರು ಚಿತ್ರದುರ್ಗದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್.ಎಚ್.48 ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಇವರು ಚುನಾವಣೆಯ ಸಮಯದಲ್ಲಿ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದು, 7 ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿದ್ದಾರೆ.

Related posts

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya
error: Content is protected !!