22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ರವರು ಚಿತ್ರದುರ್ಗದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್.ಎಚ್.48 ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಇವರು ಚುನಾವಣೆಯ ಸಮಯದಲ್ಲಿ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದು, 7 ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿದ್ದಾರೆ.

Related posts

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya
error: Content is protected !!