23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

ಬೆಳ್ತಂಗಡಿ: ಯುವ ಫ್ರೆಂಡ್ಸ್ ಪೆರ್ಲ ಮತ್ತು ಊರು ಪರವೂರ ಸಹಕಾರದೊಂದಿಗೆ ಇತ್ತೀಚೆಗೆ ನಡೆದ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶ್ ಚತುರ್ಥಿದ ಸಂದರ್ಭ ನಾಟಿ ವೈದ್ಯ ಬಾಬು ಆಚಾರ್ಯ ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಇವರು 45 ವರ್ಷಗಳಿಂದ ಹಾವು ಕಡಿತ, ಸರ್ಪಸುತ್ತು ಹಾಗೂ ಅನೇಕ ತರದ ಅನಾರೋಗ್ಯಕ್ಕೆ ಸಂಬಂಧಪಟ್ಟ ಮನೆ ಔಷಧಿಯನ್ನು ಕೊಡುತ್ತಿದ್ದರು. ಇವರು ಕೊಟ್ಟ ನಾಟಿ ಔಷಧಿಯಿಂದ ಅನೇಕರು ಗುಣಮುಖರಾಗಿದ್ದಾರೆ. ಈ ಕಾರ್ಯವನ್ನು ಮೆಚ್ಚಿ ಸನ್ಮಾನ ಮಾಡಿ ಗೌರವಿಸಲಾಯಿತು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!