22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

ಬೆಳ್ತಂಗಡಿ: ಯುವ ಫ್ರೆಂಡ್ಸ್ ಪೆರ್ಲ ಮತ್ತು ಊರು ಪರವೂರ ಸಹಕಾರದೊಂದಿಗೆ ಇತ್ತೀಚೆಗೆ ನಡೆದ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶ್ ಚತುರ್ಥಿದ ಸಂದರ್ಭ ನಾಟಿ ವೈದ್ಯ ಬಾಬು ಆಚಾರ್ಯ ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಇವರು 45 ವರ್ಷಗಳಿಂದ ಹಾವು ಕಡಿತ, ಸರ್ಪಸುತ್ತು ಹಾಗೂ ಅನೇಕ ತರದ ಅನಾರೋಗ್ಯಕ್ಕೆ ಸಂಬಂಧಪಟ್ಟ ಮನೆ ಔಷಧಿಯನ್ನು ಕೊಡುತ್ತಿದ್ದರು. ಇವರು ಕೊಟ್ಟ ನಾಟಿ ಔಷಧಿಯಿಂದ ಅನೇಕರು ಗುಣಮುಖರಾಗಿದ್ದಾರೆ. ಈ ಕಾರ್ಯವನ್ನು ಮೆಚ್ಚಿ ಸನ್ಮಾನ ಮಾಡಿ ಗೌರವಿಸಲಾಯಿತು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ರಾಜೇಶ್

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!