April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕುಣಿತ ಭಜನೆಯ ತರಬೇತಿಯನ್ನು ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಮಕ್ಕಳಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಸಲುವಾಗಿ ಸಹ ಶಿಕ್ಷಕಿ ಶ್ರೀಮತಿ ಪ್ರಮೀಳ ಕುಣಿತ ಭಜನೆಯ ತರಬೇತಿಯನ್ನು ನೀಡಿದರು.

Related posts

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
error: Content is protected !!