ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ವೇಣೂರು:ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಚಿಂತನ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಿನೇಶ್,ಹಾಗೂ ಕನಸು ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಕೇಶವತಿಯವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.16000/ ಚೆಕ್ ನ್ನು ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ವಲಯ ಪ್ರೇರಕಿಯರಾದ ಶ್ರೀಮತಿ. ಆಶಲತಾ,ಹಾಗು ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಭಾರತಿ,ಅಜಿತ್ ಕುಮಾರ್ ಉಪಸ್ಥಿತರಿದ್ದರು.

Leave a Comment

error: Content is protected !!