26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತಿನ ಲಿಖಿತ ಅನುಮತಿ ಇಲ್ಲದೆ ನಡೆಸುತ್ತಿರುವ ವಸತಿಗೃಹ ವ್ಯವಹಾರವನ್ನು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 68ರ ಮೇರೆಗೆ ಕಾನೂನು ಬಾಹಿರ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಯಿತು.

ಅನಧಿಕೃತವಾಗಿ ನಡೆಸುತ್ತಿರುವ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.

Related posts

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya
error: Content is protected !!