ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತಿನ ಲಿಖಿತ ಅನುಮತಿ ಇಲ್ಲದೆ ನಡೆಸುತ್ತಿರುವ ವಸತಿಗೃಹ ವ್ಯವಹಾರವನ್ನು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 68ರ ಮೇರೆಗೆ ಕಾನೂನು ಬಾಹಿರ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಯಿತು.

ಅನಧಿಕೃತವಾಗಿ ನಡೆಸುತ್ತಿರುವ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!