23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತಿನ ಲಿಖಿತ ಅನುಮತಿ ಇಲ್ಲದೆ ನಡೆಸುತ್ತಿರುವ ವಸತಿಗೃಹ ವ್ಯವಹಾರವನ್ನು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 68ರ ಮೇರೆಗೆ ಕಾನೂನು ಬಾಹಿರ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಯಿತು.

ಅನಧಿಕೃತವಾಗಿ ನಡೆಸುತ್ತಿರುವ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!