23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತಿನ ಲಿಖಿತ ಅನುಮತಿ ಇಲ್ಲದೆ ನಡೆಸುತ್ತಿರುವ ವಸತಿಗೃಹ ವ್ಯವಹಾರವನ್ನು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 68ರ ಮೇರೆಗೆ ಕಾನೂನು ಬಾಹಿರ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಯಿತು.

ಅನಧಿಕೃತವಾಗಿ ನಡೆಸುತ್ತಿರುವ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya
error: Content is protected !!