July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವತಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭವು ಕಾಲೇಜ್ ಮೈದಾನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಜೈನ್ ಅಮೃತ್ ಟೆಕ್ಸ್ಟೈಲ್ಸ್ ಉಜಿರೆ ಮತ್ತು ಶ್ರೀ ಸೋಮಶೇಖರ ಶೆಟ್ಟಿ ವಿಧ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಎಸ್ ಡಿ ಎಂ ಎಜುಕೇಶನಲ್ ಸೊಸೈಟಿ ಉಜಿರೆ ಉಪಸ್ಥಿತರಿದ್ದರು.

ಎಸ್ ಡಿ ಎಂ ವಾಲಿಬಾಲ್ ಕೋಚ್ ಮತ್ತು ದೈಹಿಕ ನಿರ್ದೇಶಕ ಸುದಿನ , ಕಾಲೇಜ್ ವ್ಯವಸ್ಥಾಪಕ ಚಂದ್ರನಾಥ್ ಜೈನ್, ದೈಹಿಕ ನಿರ್ದೇಶಕ ನಿತಿನ್ ಪೂಜಾರಿ ಉಪಸ್ಥಿತರಿದ್ದರು. ಪ್ರಥಮ ಸ್ಥಾನವನ್ನು ಎನ್ ಆರ್ ಎ ಎಮ್ ಪಾಲಿಟೆಕ್ನಿಕ್ ನಿಟ್ಟೆ ಮತ್ತು ದ್ವಿತೀಯ ಸ್ಥಾನವನ್ನು ಎಸ್ ಎನ್ ಎಸ್ ಪಾಲಿಟೆಕ್ನಿಕ್ ಸುಂಕದಕಟ್ಟೆ ಪಡೆದುಕೊಂಡಿತು.

Related posts

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!