July 23, 2026
ಗ್ರಾಮಾಂತರ ಸುದ್ದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

ಮಿತ್ತಬಾಗಿಲು :ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ
ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಭರದಿಂದ ಸಾಗುತ್ತಿದೆ.
ಶ್ರೀ ದೇವರ ಬ್ರಹ್ಮ ಕುಂಭಾಭಿಷೇಕ ಹಾಗೂ ಪುನಃ ಪ್ರತಿಷ್ಠಾ ಕಾರ್ಯಕ್ರಮಗಳನ್ನು ವೈಭವದಿಂದ ನೆರವೇರಿಸಲು ಬ್ರಹ್ಮ ಕಲಶ ಸಮಿತಿಯನ್ನು ರಚಿಸುವರೆ ಅಕ್ಟೋಬರ್ 15 ನೇ ಆದಿತ್ಯವಾರದಂದು ಅಪರಾಹ್ನ ಗಂಟೆ 2-30ಕ್ಕೆ ಸರಿಯಾಗಿ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಸಭಾಭವನದಲ್ಲಿ ಭಕ್ತಾದಿಗಳ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬ್ರಹ್ಮ ಕಲಶ ಸಮಿತಿಯನ್ನು ರಚಿಸುವರೆ ಸಹಕರಿಸಿ ಶ್ರೀ ದುರ್ಗಾ ಮಾತೆಯ ಕೃಪೆಗೆ ಪಾತ್ರರಾಗುವಂತೆ
ಸಮಿತಿ ಅದ್ಧ್ಯಕ್ಷರಾದ ಡಾ.ಬಿ.ಕೆ. ಲೋಕೇಶ್ ರಾವ್ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ
ವಾಸುದೇವ ರಾವ್ ಕಕ್ಕೆನೇಜಿ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya
error: Content is protected !!