25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

ವೇಣೂರು:ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಚಿಂತನ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಿನೇಶ್,ಹಾಗೂ ಕನಸು ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಕೇಶವತಿಯವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.16000/ ಚೆಕ್ ನ್ನು ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ವಲಯ ಪ್ರೇರಕಿಯರಾದ ಶ್ರೀಮತಿ. ಆಶಲತಾ,ಹಾಗು ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಭಾರತಿ,ಅಜಿತ್ ಕುಮಾರ್ ಉಪಸ್ಥಿತರಿದ್ದರು.

Related posts

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!