24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

ಕೊಕ್ಕಡ: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ರವರು ಇಂದು ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ಸದಸ್ಯರಾದ ಪುರಂದರ ಕಡಿರ, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಪರವಾಗಿ ಅಧ್ಯಕ್ಷರು ಗೌರವಾನ್ವಿತರನ್ನು ಶಾಲು ಹೊದಿಸಿ ಸ್ವಾಗತಿಸಿ ಸತ್ಕರಿಸಿದರು.

Related posts

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya
error: Content is protected !!