23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

ಇಂದಬೆಟ್ಟು: ಅ .12 ರಂದು ಸಂಜೆ ಬಾರಿ ಸಿಡಿಲು ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಇಲ್ಲಿಯ ರವಿಚಂದ್ರ ಆಚಾರ್ಯ ರವರ ಮನೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಗೊಳಗಾಗಿದೆ, ಅದೃಷ್ಟವಶಾತ್ ರವಿಚಂದ್ರ ಆಚಾರ್ಯ ಹಾಗೂ ಅವರ ಪತ್ನಿ, ಮೂರು ಸಣ್ಣ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಸ್ಥಳೀಯ ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್ ಬೆದ್ರಬೆಟ್ಟು, ಶ್ರೀಕಾಂತ್ ಎಸ್ ಇಂದಬೆಟ್ಟು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದು ಸಹಕಾರ ನೀಡಿದರು ಮತ್ತು ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಂತೆ ಪಂಚಾಯತ್ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿ ಕೊಂಡರು.

Related posts

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!