25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

ಇಂದಬೆಟ್ಟು: ಅ .12 ರಂದು ಸಂಜೆ ಬಾರಿ ಸಿಡಿಲು ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಇಲ್ಲಿಯ ರವಿಚಂದ್ರ ಆಚಾರ್ಯ ರವರ ಮನೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಗೊಳಗಾಗಿದೆ, ಅದೃಷ್ಟವಶಾತ್ ರವಿಚಂದ್ರ ಆಚಾರ್ಯ ಹಾಗೂ ಅವರ ಪತ್ನಿ, ಮೂರು ಸಣ್ಣ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಸ್ಥಳೀಯ ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್ ಬೆದ್ರಬೆಟ್ಟು, ಶ್ರೀಕಾಂತ್ ಎಸ್ ಇಂದಬೆಟ್ಟು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದು ಸಹಕಾರ ನೀಡಿದರು ಮತ್ತು ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಂತೆ ಪಂಚಾಯತ್ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿ ಕೊಂಡರು.

Related posts

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya
error: Content is protected !!