26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

ಇಂದಬೆಟ್ಟು: ಅ .12 ರಂದು ಸಂಜೆ ಬಾರಿ ಸಿಡಿಲು ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಇಲ್ಲಿಯ ರವಿಚಂದ್ರ ಆಚಾರ್ಯ ರವರ ಮನೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಗೊಳಗಾಗಿದೆ, ಅದೃಷ್ಟವಶಾತ್ ರವಿಚಂದ್ರ ಆಚಾರ್ಯ ಹಾಗೂ ಅವರ ಪತ್ನಿ, ಮೂರು ಸಣ್ಣ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಸ್ಥಳೀಯ ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್ ಬೆದ್ರಬೆಟ್ಟು, ಶ್ರೀಕಾಂತ್ ಎಸ್ ಇಂದಬೆಟ್ಟು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದು ಸಹಕಾರ ನೀಡಿದರು ಮತ್ತು ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಂತೆ ಪಂಚಾಯತ್ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿ ಕೊಂಡರು.

Related posts

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!