July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 14.10.2023 ನೇ ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya
error: Content is protected !!