ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಕಳೆಂಜ : ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಅ.13 ರಂದು ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಹಸಿರು ನಿಶಾನೆ ತೋರಿಸಿ, ಶುಭಕೋರಿದರು

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್, ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ, ವನಪಾಲಕರಾದ ಪ್ರಶಾಂತ್, ಅರಣ್ಯ ರಕ್ಷಕರು, ಎಸ್.ಡಿ.ಎಮ್.ಸಿ ಅಧ್ಯಕ್ಷ ಪದ್ಮನಾಭ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Leave a Comment

error: Content is protected !!