30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ ನಿವಾಸಿ ದಿವಾಕರ ಎ (52) ಎಂಬವರ ದೂರಿನಂತೆ, ಅ. 10 ರಂದು ದಿವಾಕರವರು ಪರಿಚಯದ ರಾಜು ಶೆಟ್ಟಿ ಎಂಬವರ ಬಾಬ್ತು ಮೋಟಾರ್ ಸೈಕಲ್ ನಂಬ್ರ ಕೆಎ 21 W 6936 ನೇ ರಲ್ಲಿ ಸಹ ಸವಾರನಾಗಿ ಕುಳಿತುಕೊಂಡು ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಎಂಬಲ್ಲಿಗೆ ಪ್ರಯಾಣಿಸುತ್ತಿದ್ದಾಗ ಸವಾರ ರಾಜು ಶೆಟ್ಟಿರವರು ತನ್ನ ಮೋಟಾರ್ ಸೈಕಲ್‌ನ್ನು ಚಲಾಯಿಸುವಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಇಬ್ಬರಿಗೂ ಗಾಯಗಳಾಗಿದೆ.ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ಬು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!