23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೀವನ ಕೌಶಲ್ಯ ಕಾರ್ಯಾಗಾರವನ್ನು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶಪಾಲರಾದ ಸುನಿಲ್ ಪಂಡಿತ್ ನೆರವೇರಿಸಿದರು .ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಕಾರ್ಯಾಗಾರದ ಮಹತ್ವ ಹಾಗೂ ಉದ್ದೇಶವನ್ನು ತಿಳಿಸಿದರು. ಕಾರ್ಯಾಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶಪಾಲರಾದ ಸುನಿಲ್ ಪಂಡಿತ್ ರವರು ಜೀವನ ಕೌಶಲ್ಯಗಳ ಮಾಹಿತಿಗಳು ಸ್ನೇಹಿತರನ್ನು ಹೇಗೆ ಆಯ್ಕೆಮಾಡಬೇಕು, ಜೀವನದಲ್ಲಿ ಮೌಲ್ಯಗಳ ಮಹತ್ವ,ಗುಂಪು ಓದುವಿಕೆಯ ಮಹತ್ವ,ಓದುವ ಕೌಶಲ್ಯ ಹಾಗೂ ಹದಿಹರೆಯದ ಸಮಸ್ಯೆ ಹಾಗೂ ಹೊರಬರುವ ಉಪಾಯ ಇತ್ಯಾದಿಗಳನ್ನು ಕಥೆ, ವಿಡಿಯೋ, ಹಲವಾರು ಚಟುವಟಿಕೆ ಹಾಗೂ ನೈಜ ಉದಾಹರಣೆಗಳ ಮೂಲಕ ತಿಳಿಸಿದರು.

ಕುಮಾರಿ ಭಾರ್ಗವಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ, ಆಶಿತಾ ಸ್ವಾಗತಿಸಿ, ಅಭಿಜ್ಞಾನ್ ವಂದಿಸಿದರು.

Related posts

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya
error: Content is protected !!