July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿಯಾಗಿ ವಿನಯ ಕುಮಾರ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಪ್ರಶಾಂತ್ ಅವರು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ದಿನೇಶ್ ಶೆಟ್ಟಿ, ಧನಂಜಯ ಕುಮಾರ್, ಉಮೇಶ್, ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೀನಿಯರ್ ಕಮಿಟಿ ಚೇರ್ ಮನ್ ಆಗಿ ಅಲೋಶಿಯಸ್ ಲೋಬೋ ನೇಮಕರಾಗಿದ್ದು ಸದಸ್ಯರಾಗಿ ಶಶಿಕಿರಣ್ ಜೈನ್, ಸ್ವರ್ಣಲತಾರವರನ್ನು ವಕೀಲರ ಸಂಘದ ಪದಾಧಿಕಾರಿಗಳು ನೇಮಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಕೇಶವ ಬೆಳಾಲ್ ಭಾಗವಹಿಸಿದ್ದರು ಹಾಗೂ ಉದಯ್ ಬಿಕೆ ಸಹಕರಿಸಿದರು.

Related posts

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya
error: Content is protected !!