25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮಾಲಾಡಿ: ಇಲ್ಲಿಯ ಪಣಕಜೆ ಸೋಣಂದೂರು ಮುಂಡಾಡಿ ನಿವಾಸಿ ಅವಿವಾಹಿತ ವಸಂತ ಮೂಲ್ಯ (42ವ)ರವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಅ.12 ರಂದು ನಡೆದಿದೆ.

ಇವರು ಸುಮಾರು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮೃತರು ತಾಯಿ ನೀಲಮ್ಮ, ಸಹೋದರಿ, ನಾಲ್ವರು ಸಹೋದರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya
error: Content is protected !!