July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಭಟ್ ಅವರ ಅಧ್ಯಕ್ಷತೆಯಲ್ಲಿ ‘ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಸುನಿಲ್ ಪಿ.ಜೆ ಅವರು ಜೀವ ಜಗತ್ತಿನ ಹಲವು ವಿಸ್ಮಯಗಳ ಬಗ್ಗೆ ದೃಶ್ಯಾವಳಿ ಮೂಲಕ ಮಾಹಿತಿ ನೀಡಿದರು.

ಸ್ಥಳೀಯ ಪಂಚಾಯತ್ ಇದರ ಗ್ರಂಥಪಾಲಕಿ ಸುಧಾ ಭರತ್, ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ಸ್ವಯಂ ಸೇವಕ ಯಶ್ವಿತ್ ಸ್ವಾಗತಿಸಿ , ಧನುಷ್ ವಂದಿಸಿದರು. ಪ್ರಾಪ್ತಿ ನಿರೂಪಿಸಿದರು.

Related posts

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!