ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಭಟ್ ಅವರ ಅಧ್ಯಕ್ಷತೆಯಲ್ಲಿ ‘ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಸುನಿಲ್ ಪಿ.ಜೆ ಅವರು ಜೀವ ಜಗತ್ತಿನ ಹಲವು ವಿಸ್ಮಯಗಳ ಬಗ್ಗೆ ದೃಶ್ಯಾವಳಿ ಮೂಲಕ ಮಾಹಿತಿ ನೀಡಿದರು.

ಸ್ಥಳೀಯ ಪಂಚಾಯತ್ ಇದರ ಗ್ರಂಥಪಾಲಕಿ ಸುಧಾ ಭರತ್, ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ಸ್ವಯಂ ಸೇವಕ ಯಶ್ವಿತ್ ಸ್ವಾಗತಿಸಿ , ಧನುಷ್ ವಂದಿಸಿದರು. ಪ್ರಾಪ್ತಿ ನಿರೂಪಿಸಿದರು.

Related posts

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya
error: Content is protected !!