25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ ನಿವಾಸಿ ದಿವಾಕರ ಎ (52) ಎಂಬವರ ದೂರಿನಂತೆ, ಅ. 10 ರಂದು ದಿವಾಕರವರು ಪರಿಚಯದ ರಾಜು ಶೆಟ್ಟಿ ಎಂಬವರ ಬಾಬ್ತು ಮೋಟಾರ್ ಸೈಕಲ್ ನಂಬ್ರ ಕೆಎ 21 W 6936 ನೇ ರಲ್ಲಿ ಸಹ ಸವಾರನಾಗಿ ಕುಳಿತುಕೊಂಡು ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಎಂಬಲ್ಲಿಗೆ ಪ್ರಯಾಣಿಸುತ್ತಿದ್ದಾಗ ಸವಾರ ರಾಜು ಶೆಟ್ಟಿರವರು ತನ್ನ ಮೋಟಾರ್ ಸೈಕಲ್‌ನ್ನು ಚಲಾಯಿಸುವಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಇಬ್ಬರಿಗೂ ಗಾಯಗಳಾಗಿದೆ.ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ಬು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!