23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ ನಿವಾಸಿ ದಿವಾಕರ ಎ (52) ಎಂಬವರ ದೂರಿನಂತೆ, ಅ. 10 ರಂದು ದಿವಾಕರವರು ಪರಿಚಯದ ರಾಜು ಶೆಟ್ಟಿ ಎಂಬವರ ಬಾಬ್ತು ಮೋಟಾರ್ ಸೈಕಲ್ ನಂಬ್ರ ಕೆಎ 21 W 6936 ನೇ ರಲ್ಲಿ ಸಹ ಸವಾರನಾಗಿ ಕುಳಿತುಕೊಂಡು ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಎಂಬಲ್ಲಿಗೆ ಪ್ರಯಾಣಿಸುತ್ತಿದ್ದಾಗ ಸವಾರ ರಾಜು ಶೆಟ್ಟಿರವರು ತನ್ನ ಮೋಟಾರ್ ಸೈಕಲ್‌ನ್ನು ಚಲಾಯಿಸುವಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಇಬ್ಬರಿಗೂ ಗಾಯಗಳಾಗಿದೆ.ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ಬು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!