ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ by Suddi UdayaOctober 13, 2023October 13, 2023 Share0 ಧರ್ಮಸ್ಥಳ: ಅಸ್ಸಾಂ ಪ್ರವಾಸದಲ್ಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮ ಆದರ ಪೂರ್ವಕ ಸ್ವಾಗತಿಸಿ ಗೌರವಿಸಿದರು.ಹೆಗ್ಗಡೆಯವರ ಸಹೋದರ ಡಿ. ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. Share this:PostPrintEmailTweetWhatsApp